ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.
ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…