ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.
ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…