ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

‘ಅಮರ್ಥ’ ಕನ್ನಡ ಚಿತ್ರಕ್ಕೆ ಸಸಿಹಿತ್ಲು ಭಗವತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ; ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಖ್ಯಾತ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ

ಕರಾವಳಿ ಮೂಲದ ಸಾಕಷ್ಟು ಕಲಾವಿದರು ಸಿನೆಮಾ ರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಪಡೆದು ಜಗತ್ತಿನ ಗಮನ ಸೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇದೀಗ ಮಂಗಳೂರು ಮೂಲದ ಮತ್ತೊಂದು ಪ್ರತಿಭಾವಂತರ ತಂಡ ಹೊಸ ಚಿತ್ರಕ್ಕೆ ಕೈಹಾಕಿದೆ. ಪಂಚರಂಗಿ ಫಿಲಂಸ್ ರವರ “ಅಮರ್ಥ” ನೂತನ ಕನ್ನಡ ಚಿತ್ರದ ಸ್ಕ್ರಿಪ್ಟ್ ಪೂಜೆ ಇಂದು ಸಹಿಹಿತ್ಲು ಭಗವತಿ ಕ್ಷೇತ್ರದಲ್ಲಿ ನಡೆಯಿತು. ಚಿತ್ರದ ನಿರ್ಮಾಪಕ ಕನ್ಯಾನ ಸದಾಶಿವ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಟ, ವಿಮರ್ಷಕ ತಮ್ಮಣ್ಣ ಶೆಟ್ಟಿ ಕ್ಲಾಪ್ ಮಾಡಿ ಶುಭಹಾರೈಸಿದರು.ಬಳಿಕ ನಡೆದ ಸರಳ ಸಮಾರಂಭದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡುತ್ತಾ, ಸಾಮಾಜಿಕವಾಗಿ ವಿವಿಧ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಇದೀಗ ಸಿನೆಮಾ ರಂಗದಲ್ಲಿ ಕೈ ಹಾಕುವ ಪ್ರಯತ್ನ ಮಾಡುತ್ತಿದ್ದೇನೆ. ಸಿನೆಮಾವನ್ನು ಯಶಸ್ವಿಗೊಳಿಸುವುದು ಎಲ್ಲರ ಕೈಯ್ಯಲಿದೆ ಎಂದ ಅವರು, ಚಿತ್ರತಂಡಕ್ಕೆ ಶುಭ ಹಾರೈಸಿದರು..ಚಿತ್ರದ ನಿರ್ಮಾಪಕರು, ಚಿತ್ರತಂಡದಲ್ಲಿರುವ ಹೆಚ್ಚಿನವರು ನನ್ನ ಆತ್ಮೀಯರು. ಹೀಗಾಗಿ ನನಗೆ ಈ ಸಿನೆಮಾದ ಬಗ್ಗೆ ಹೆಚ್ಚು ಆಸಕ್ತಿ. ‘ಅಮರ್ಥ’ ಸಿನೆಮಾ ಕನ್ನಡ ಚಿತ್ರರಂಗದ ಸಮರ್ಥ ಚಿತ್ರವಾಗಲಿ ಎಂದು ಈ ವೇಳೆ ನಟ ಶಿವಧ್ವಜ್ ಶುಭ ಹಾರೈಸಿದರು.ಧಾರಾವಾಹಿ ಕಲಾವಿದ ಗುರುರಾಜ್ ಹೆಗಡೆಯವರು ಈ ಸಿನೆಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ಚಿತ್ರಕಥೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರಾಸ್ಥಾವಿಕ ಮಾತುಗಳನ್ನು ಆಡಿದರು..ನಿರ್ದೇಶಕ ವಿನಯ್ ಪ್ರೀತಂ, ಸಿನೆಮಾದ ಕಲಾವಿದರು, ತಂತ್ರಜ್ಞರು, ದೇವಸ್ಥಾನದ ಆಡಳಿತ ಮಂಡಳಿಯವರು, ಸಿನೆಮಾ ಪ್ರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!