ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಕಾರ್ಯಕರ್ತರ ಒಗ್ಗಟ್ಟಿನ ಶ್ರಮದಿಂದಾಗಿ ಸ್ಥಾನ ಉಳಿಸಲು ಸಾಧ್ಯವಾಯಿತು; ಮಿಥುನ್ ರೈ

ಬಿಜೆಪಿಯವರ ಕುತಂತ್ರದಿಂದಾಗಿ ಕಾಂಗ್ರೆಸ್ ಸದಸ್ಯರೊಬ್ಬರು ಸ್ಥಾನ ಕಳಕೊಂಡಿದ್ದರೂ, ಕಾರ್ಯಕರ್ತರ ಒಗ್ಗಟ್ಟಿನ ಪರಿಣಾಮದಿಂದಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನ ಉಳಿಸಿಕೊಳ್ಳಲು ಸಾಧ್ಯವಾಯಿತು ಮುಂದಿನ ದಿನದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಚುನಾವಣೆಗೆ ಸಜ್ಜಾಗೋಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ನುಡಿದರು.

ಅವರು ಹಳೆಯಂಗಡಿ ಪಂಚಾಯತ್ ಎರಡನೇ ವಾರ್ಡಿನ ಉಪಚುನಾವಣೆಯಲ್ಲಿ ಜಯಭೇರಿಗಳಿಸಿದ ಶ್ರೀಮತಿ ಸುಚಿತ್ರ ಪ್ರಸನ್ನ ಕುಮಾರ್ ರವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕೆಪಿಸಿಸಿ ಸದಸ್ಯರಾದ ಎಚ್ ವಸಂತ್ ಬರ್ನಾಡ್ ಮಾತನಾಡಿ ಬಿಜೆಪಿ ಅವರ ಯಾವ ಕುತಂತ್ರಕ್ಕೂ ಮತದಾರರು ಬೆಲೆ ಕೊಡಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮದ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪದ್ಮಾವತಿ ಶೆಟ್ಟಿ ನಾಯಕರಾದ ಶಶಿೇಂದ್ರ ಎಂ ಸಾಲಿಯನ್, ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಜಿಜ್ಯ್, ನಿರಂಜಲ ನೀತು ಶಶಿಕಲಾ ,ಅನಿಲ್ ಪೂಜಾರಿ, ಚಂದ್ರಕುಮಾರ್, ಮಾಜಿ ಅಧ್ಯಕ್ಷ ಜಲಜ ನಾಯಕರುಗಳಾದ ಧರ್ಮಾನಂದ ಶೆಟ್ಟಿಗಾರ್, ಸಂತೋಷ್ ಕೊಪ್ಪಳ ಪ್ರಸನ್ನಕುಮಾರ್, ಉತ್ತಮ್ ಕುಮಾರ್ ರಜಿಯಾ ಬಾನು ಮೊದಲಾದವರು ಇದ್ದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!