ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸರ್ವೋತ್ತಮ ಶೆಟ್ಟಿಯವರಿಗೆ ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ

ದುಬೈ : ಮರಳು ಭೂಮಿಯಲ್ಲಿ ಕಳೆದ 47 ವರ್ಷದಿಂದ ಯುಎಇ ಬಂಟ್ಸ್ ನ ನಾಯಕನಾಗಿ ನಡೆಸಿಕೊಂಡು ಬರುತ್ತಿರುವ ಸರ್ವೋತ್ತಮ ಶೆಟ್ಟಿಯವರನ್ನು ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನಿಸಲಾಯಿತು.


ಸರ್ವೋತ್ತಮ ಶೆಟ್ಟಿ ದಂಪತಿಗಳನ್ನು ಬಂಟ್ಸ್ ನ ಸಂಘಟನ ಸಮಿತಿ ಹಾಗೂ ಸಲಹಾ ಸಮಿತಿ ಮತ್ತು ಕಾರ್ಯಕರ್ತರು ಸೇರಿ ಮಾಡಿದ ಅದ್ದೂರಿಯ ಸನ್ಮಾನದಲ್ಲಿ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನೂತನ ಶೈಲಿಯಲ್ಲಿ ಸನ್ಮಾನ: ಸರ್ವೋತ್ತಮ ಶೆಟ್ಟಿಯವರ ಸನ್ಮಾನದ ಪೇಟ,ಶಾಲು,ಸ್ಮರಣಿಕೆ,ಗೆಂದಳೆ ಸೀಯಳ,ಅಡಕೆ,ಬಾಳೆ ಗೊಣೆ,ತರಕಾರಿ ಬುಟ್ಟಿ,ಹಣ್ಣು ಹಂಪಲು,ಅಕ್ಕಿ ಮುಡಿ,ಭತ್ತ ಮುಡಿ,ಹಿಂಗಾರ,ಮಲ್ಲಿಗೆ ಹಾರ, ಬಣ್ಣದ ಕೊಡೆ,ಚೆಂಡೆ ವಾಲಗದೊಂದಿಗೆ ವೇದಿಕೆಗೆ ಮೆರವಣಿಗೆಯ ಮೂಲಕ ತರಲಾಯಿತು.


ವೇದಿಕೆಯಲ್ಲಿದ್ದ ಯುಎಇ ಬಂಟ್ಸ್ ನ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ,ಕಾರ್ಯದರ್ಶಿ ರವಿರಾಜ್ ಶೆಟ್ಟಿ, ಸಮಿತಿಯ ಪೋಷಕರು,ಸಂಘಟನ ಸಮಿತಿಯ ಪದಾಧಿಕಾರಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸರ್ವೋತ್ತಮ ಶೆಟ್ಟಿ ಮತ್ತು ಶ್ರೀಮತಿ ಉಷ ಶೆಟ್ಟಿಯವರಿಗೆ ಅರ್ಪಿಸಿ ಗೌರವ ಸಲ್ಲಿಸಿ ಸನ್ಮಾನಿಸಲಾಯಿತು.ಶ್ರೀಮತಿ ಶಶಿ ರವಿರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು,ನಿತೇಶ್ ಶೆಟ್ಟಿ ಎಕ್ಕಾರ್ ಮತ್ತು ನಮ್ಮ ಕುಡ್ಲ ಚಾನೆಲ್ ನ ವಾರ್ತಾ ವಾಚಕಿ ಶ್ರೀಮತಿ ಪ್ರೀಯ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮ ನಿರೂಪಿಸಿದರು.

ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!