ಜನ ಮನದ ನಾಡಿ ಮಿಡಿತ

Advertisement

ಕತ್ತು ಹಿಸುಕಿ ಲಿವ್ ಇನ್ ಸಂಗಾತಿಯ ಬರ್ಬರ ಹತ್ಯೆ..! ಕಾಡಿನಲ್ಲಿ 40 ತುಂಡುಗಳಾಗಿ ಬಿದ್ದಿದ್ದ ಯುವತಿಯ ದೇಹ

ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.


ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!