ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವದ ಪ್ರಯುಕ್ತ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ , ದೀಪ ಪ್ರಜ್ವಲನೆ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಲಕ್ಷ ಕುಂಕುಮಾರ್ಚನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾರ್ವಜನಿಕ ಶನಿ ಪೂಜೆ ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು
ರಾತ್ರಿ ದೀಪೋತ್ಸವ ಹಾಗೂ ಶ್ರೀ ದೇವರ ಉತ್ಸವ ಬಲಿ ನಡೆಯಿತು
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಗೋಪಾಲಕೃಷ್ಣ ಉಪಾಧ್ಯಾಯ
ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು , ಅಕೌಂಟೆಟ್ ಶಿವಶಂಕರ್ ಭಕ್ತಾದಿಗಳು ಉಪಸ್ಥಿತರಿದ್ದರು
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…