ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದ‌ರ್ ಅಮಾನತುಗೊಂಡಿದ್ದಾರೆ.


ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು. ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!