ಜನ ಮನದ ನಾಡಿ ಮಿಡಿತ

Advertisement

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

High Security Number Plates: Karnataka High Court Refuses To Stay Govt Order But Directs State To Finalise Process For Approving Manufacturers
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!