ಕರಾವಳಿ

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ


ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

3 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago