ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…