ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…