ಜನ ಮನದ ನಾಡಿ ಮಿಡಿತ

Advertisement

ʼಕೊಲೆಯಾದ ಸಂದೀಪ್ ಶವ ಹುಡುಕಿಕೊಡಿʼ- ಕಡಬ ಠಾಣೆಯ ಮುಂದೆ ಗ್ರಾಮಸ್ಥರ ಆಕ್ರೋಶ

ಕಡಬ: ಸಂದೀಪ್ ನನ್ನು ಕೊಲೆ ಮಾಡಲಾಗಿದೆ. ಆತನನ್ನು ಕೊಲೆ ಮಾಡಿದ ಆರೋಪಿಯನ್ನು ಠಾಣೆಯಲ್ಲಿ ಇರಿಸಲಾಗಿದೆ, ಆದರೂ ಸಂದೀಪ್ ನ ಮೃತದೇಹವನ್ನು ಹುಡುಕಲು ವಿಳಂಬವೇಕೆ ಎಂದು ಪ್ರಶ್ನಿಸಿ ಮೃತ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಕ್ರೋಶಿತರನ್ನು ಸಮಾಧಾನ ಪಡಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ.ಎಸ್. ಅವರು ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲ, ತಪ್ಪಿಸ್ಥರಿಗೆ ಶಿಕ್ಷೆ ಆಗುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಕೊಲೆಯಾಗಿರುವ ಬಗ್ಗೆ ಕೇಸು ದಾಖಲಾದ ಬಳಿಕವೇ ಶವ ಪತ್ತೆಗೆ ಪೋಲಿಸರು ಮುಂದಾಗಬೇಕಿದ್ದು ಇದೀಗ ಠಾಣೆಯಲ್ಲಿ ಕೇಸು ದಾಖಲಿಸಿ ಶವ ಪತ್ತೆಗಾಗಿ ತಯಾರಿ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!