ಜನ ಮನದ ನಾಡಿ ಮಿಡಿತ

Advertisement

ʼಕೊಲೆಯಾದ ಸಂದೀಪ್ ಶವ ಹುಡುಕಿಕೊಡಿʼ- ಕಡಬ ಠಾಣೆಯ ಮುಂದೆ ಗ್ರಾಮಸ್ಥರ ಆಕ್ರೋಶ

ಕಡಬ: ಸಂದೀಪ್ ನನ್ನು ಕೊಲೆ ಮಾಡಲಾಗಿದೆ. ಆತನನ್ನು ಕೊಲೆ ಮಾಡಿದ ಆರೋಪಿಯನ್ನು ಠಾಣೆಯಲ್ಲಿ ಇರಿಸಲಾಗಿದೆ, ಆದರೂ ಸಂದೀಪ್ ನ ಮೃತದೇಹವನ್ನು ಹುಡುಕಲು ವಿಳಂಬವೇಕೆ ಎಂದು ಪ್ರಶ್ನಿಸಿ ಮೃತ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಕ್ರೋಶಿತರನ್ನು ಸಮಾಧಾನ ಪಡಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ.ಎಸ್. ಅವರು ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲ, ತಪ್ಪಿಸ್ಥರಿಗೆ ಶಿಕ್ಷೆ ಆಗುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಕೊಲೆಯಾಗಿರುವ ಬಗ್ಗೆ ಕೇಸು ದಾಖಲಾದ ಬಳಿಕವೇ ಶವ ಪತ್ತೆಗೆ ಪೋಲಿಸರು ಮುಂದಾಗಬೇಕಿದ್ದು ಇದೀಗ ಠಾಣೆಯಲ್ಲಿ ಕೇಸು ದಾಖಲಿಸಿ ಶವ ಪತ್ತೆಗಾಗಿ ತಯಾರಿ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!