ಪರಂಪರಾಗತ, ಸಾಂಪ್ರದಾಯಿಕ ಬದ್ಧವಾಗಿ ಆಚರಿಸಿಕೊಂಡು ಬಂದಿರುವ ಚೇರ್ಕಾಡಿ ದೊಡ್ಡಮನೆಯ ಜನ್ನದೇವಿ ಕಂಬಳ ಉತ್ಸವವು ಡಿ. 9ಸೋಮವಾರ ದಂದು ಜರಗಲಿರುವುದು.
ದೈವಿಕ ಆರಾಧನೆಯ ಭಕ್ತಿಯ ಸಂಚಲನ, ತುಳುನಾಡಿನ ಸಂಸ್ಕೃತಿಯ ಸೊಗಡಿನ ಸಾಕ್ಷಾತ್ಕಾರ, ಜನ್ನದೇವಿ ನಾಗಬ್ರಹ್ಮನ ಆರಾಧನೆಯ ಸಂಭ್ರಮದೊಂದಿಗೆ ನಡೆಯುವ ಈ ಕಂಬಳ ಉತ್ಸವಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ-ತಮ್ಮ ಓಟದ ಕೋಣಗಳೊಂದಿಗೆ ಆಗಮಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿ ನಮ್ಮಿ ಸಾಂಪ್ರದಾಯಿಕ ಕಂಬಳವನ್ನು ಚಂದಗಾಣಿಸಿಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುವ ಜಯರಾಮ ಹೆಗ್ಡೆ
ಮತ್ತು ಚೇರ್ಕಾಡಿ ದೊಡ್ಡಮನೆ ಕುಟುಂಬಸ್ಥರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…