ಜನ ಮನದ ನಾಡಿ ಮಿಡಿತ

Advertisement

ವಿದ್ಯಾರ್ಥಿಗಳ ನಡುವಿನ ಜಗಳ; ಸಾವಿನಲ್ಲಿ ಅಂತ್ಯ

ವಿದ್ಯಾರ್ಥಿಗಳ ನಡುವಿನ ಜಗಳ; ಸಾವಿನಲ್ಲಿ ಅಂತ್ಯ

ದೆಹಲಿ : ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆಗೆ ಸಾಲು ನಿಲ್ಲುವ ವೇಳೆ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ದೆಹಲಿಯ ಚಿನ್ಮಯ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.

ಡಿಸೆಂಬರ್ ೩ ರಂದು ನಡೆದ ಈ ಘಟನೆ ಸದ್ಯ ಸಾಮಾಜಿಕ ಮಾದ್ಯಮ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇಬ್ಬರು ವಿದ್ಯಾರ್ಥಿಗಳ ನಡುವೆ ಶುರುವಾದ ಮಾತಿನ ಚಕಮಕಿ ಬೆಳೆದು ಜಗಳವಾಗಿ ಬದಲಾಗಿದೆ. ಶಿಕ್ಷಕರು ಮಧ್ಯ ಪ್ರವೇಶಿಸಿ ಜಗಳ ನಿಲ್ಲಿಸಿದರೂ, ಅಷ್ಟಾಗುವಾಗಲೇ ಓರ್ವನಿಗೆ ಗಾಯವಾಗಿ ಕುಸಿದಿದ್ದಾನೆ. ಶಿಕ್ಷಕರು ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ. ಆದರೆ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!