ವಿದ್ಯಾರ್ಥಿಗಳ ನಡುವಿನ ಜಗಳ; ಸಾವಿನಲ್ಲಿ ಅಂತ್ಯ
ದೆಹಲಿ : ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆಗೆ ಸಾಲು ನಿಲ್ಲುವ ವೇಳೆ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ದೆಹಲಿಯ ಚಿನ್ಮಯ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.
ಡಿಸೆಂಬರ್ ೩ ರಂದು ನಡೆದ ಈ ಘಟನೆ ಸದ್ಯ ಸಾಮಾಜಿಕ ಮಾದ್ಯಮ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇಬ್ಬರು ವಿದ್ಯಾರ್ಥಿಗಳ ನಡುವೆ ಶುರುವಾದ ಮಾತಿನ ಚಕಮಕಿ ಬೆಳೆದು ಜಗಳವಾಗಿ ಬದಲಾಗಿದೆ. ಶಿಕ್ಷಕರು ಮಧ್ಯ ಪ್ರವೇಶಿಸಿ ಜಗಳ ನಿಲ್ಲಿಸಿದರೂ, ಅಷ್ಟಾಗುವಾಗಲೇ ಓರ್ವನಿಗೆ ಗಾಯವಾಗಿ ಕುಸಿದಿದ್ದಾನೆ. ಶಿಕ್ಷಕರು ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯದಿದ್ದಾರೆ. ಆದರೆ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…