ಜನ ಮನದ ನಾಡಿ ಮಿಡಿತ

Advertisement

ಶೀಘ್ರದಲ್ಲಿ ಬೆಂಗ್ರೆಯ ಹಕ್ಕುಪತ್ರ ಸಮಸ್ಯೆ ಇತ್ಯರ್ಥ:- ಶಾಸಕ ವೇದವ್ಯಾಸ್ ಕಾಮತ್

ಮಂಗಳೂರಿನ ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿದರು.

 

ಹಕ್ಕುಪತ್ರ ವಿತರಣೆಯಲ್ಲಿ ಇಲ್ಲ ಸಲ್ಲದ ಗೊಂದಲಗಳಿಂದ ವಿಳಂಬ ನೀತಿ ಅನುಸರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಕೂಡಲೇ ಜನಪರವಾದ ಧೃಢ ನಿರ್ಣಯ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಆದೇಶ ನೀಡುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು. ಸಭೆಯ ನಂತರ, ಸು

ಮಾರು 40 ವರ್ಷಗಳಿಂದ ಪರಿತಪಿಸುತ್ತಿರುವ ಬೆಂಗ್ರೆ ಪರಿಸರದ ಜನತೆಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳು, ತಹಶಿಲ್ದಾರ್, ಪಾಲಿಕೆ ಆಯುಕ್ತರು, ಕಂದಾಯ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!