ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .
ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…