ಕರಾವಳಿ

ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ

ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು  ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .


ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

15 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

15 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

16 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago