ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .
ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…