ಕರಾವಳಿ

ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ

ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು  ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .


ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

11 hours ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

12 hours ago

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

  ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…

17 hours ago

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

  ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…

17 hours ago

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

4 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

4 days ago