ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .
ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…