ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ BIMSನಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಭಾನುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿ, ಈಗಾಗಲೇ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಆಗಿದೆ. ಇನ್ನೂ 3 ಲಕ್ಷ ರೂಪಾಯಿ ನೀಡಲಾಗುವುದು ಎಂದು ಹೇಳಿದರು.
ಬಳ್ಳಾರಿ ಬಿಮ್ಸ್ನಲ್ಲಿ ಐವರು ಬಾಣಂತಿಯರು ಮೃತಪಟ್ಟಿರುವ ಘಟನೆ ದುರದೃಷ್ಟಕರ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…