ಬಂಟ್ವಾಳ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ. 8 ರಂದು ಸಂಜೆ ವೇಳೆ ನಡೆದಿದೆ.
ಬುಡೋಳಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಾಕ್ಷಿ ಎಂಬ ಬಾಲಕಿ ಜೋಕಾಲಿಗೆ ಬಲಿಯಾದವಳು.
ಶೇರಾ ಶಾಲೆಯಲ್ಲಿ 3 ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ.
ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಬೇಟಿ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…