ಜನ ಮನದ ನಾಡಿ ಮಿಡಿತ

Advertisement

ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆ..!

ಬಂಟ್ವಾಳ: ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದು,ಸಂಶಯಕ್ಕೆ ಕಾರಣವಾಗಿದೆ.

 


ಕಲ್ಲಡ್ಕ‌ ಅಮ್ಟೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರಕಾಶ್ (40) ನಾಪತ್ತೆಯಾಗಿರುವವರು.
ಕಳೆದ 15 ದಿನಗಳ‌ ಹಿಂದೆಯಷ್ಟೇ ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಅದಕ್ಕೂ ಮೊದಲು ಶಂಭೂರಿನಲ್ಲಿ ವಾಸವಾಗಿದ್ದರು.
‌‌ ಬಿಸಿರೋಡಿನ ಸೋಮಯಾಜಿ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು ರಾತ್ರಿ ಸುಮಾರು 7 ಗಂಟೆ ಹೊತ್ತಿಗೆ ಕಲ್ಲಡ್ಕ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಕಂಪೆನಿಯಲ್ಲಿ ಹೇಳಿ ಹೋದವರು ಮನೆಗೆ ಬರದೆ ಕಾಣೆಯಾಗಿದ್ದಾರೆ. ಬಳಿಕ ಅವರ ಮೊಬೈಲ್ ‌
ಸ್ವಿಚ್ ಆಪ್ ಆಗಿರುವುದು ಮನೆಯವರಿಗೆ ಭಯಹುಟ್ಟಿಸಿದ್ಧು,ಇವರ ಪತ್ನಿ
ಜಯಶ್ರೀ ಅವರು ಬಂಟ್ವಾಳ ‌ನಗರ ಪೋಲಿಸ್ ಠಾಣೆಗೆ ಹುಡುಕಿಕೊಡುವಂತೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!