ಮುಲ್ಕಿ: ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಸ್ಥಾಪಿಸುವ ಬಗ್ಗೆ ಕಿನ್ನಿಗೋಳಿಯ “ಸಮೃದ್ಧಿ ಹೊಟೇಲ್ ಸಭಾಂಗಣ”ದಲ್ಲಿ ಪ್ರಮುಖರ ಸಭೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು , ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ,
ಪಟ್ಲ ಫೌಂಡೇಶನ್ ಮುಂಬೈ ಘಟಕದ ಅಧ್ಯಕ್ಷ ಹಾಗೂ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ
ಪಟ್ಲ ಫೌಂಡೇಶನ್ ಎಕ್ಕಾರು ಘಟಕದ ಅಧ್ಯಕ್ಷ ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ಮತ್ತಿತರರು ಉಪಸ್ಥಿತರಿದ್ದರು
ಸಭೆಯಲ್ಲಿ ಕಿನ್ನಿಗೋಳಿ ವಲಯ ಪಟ್ಲ ಫೌಂಡೇಶನ್ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಸರ್ವಾನುಮತದಿಂದ ಆಯ್ಕೆಯಾದರು ಉಳಿದಂತೆ ಪದಾಧಿಕಾರಿಗಳ ಆಯ್ಕೆ ನಡೆಯಿತು
ಹಾಗೂ
ಯಕ್ಷಗಾನ , ಬಹುಮುಖ ಪ್ರತಿಭೆ ಕಾವ್ಯ ಉಲ್ಲಂಜೆ ರವರಿಗೆ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ಹಸ್ತಾಂತರಿಸಲಾಯಿತು
ಪತ್ರಕರ್ತ ಶರತ್ ಶೆಟ್ಟಿ ಸಂಕಲಕರಿಯ ನಿರೂಪಿಸಿದರು ಸಾಯಿನಾಥ ಶೆಟ್ಟಿ ಧನ್ಯವಾದ ಅರ್ಪಿಸಿದರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…