ಜನ ಮನದ ನಾಡಿ ಮಿಡಿತ

Advertisement

ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ

ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ

ಜೈಪುರ: ರಾಜಸ್ಥಾನದ ಕಾಲಿಖಾಡ್ ಗ್ರಾಮದಲ್ಲಿ ಸೋಮವಾರ ಸಂಜೆ 3 ಗಂಟೆ ಸುಮಾರಿಗೆ ಆಟವಾಡುವಾಗ ಕೊಳವೆಬಾವಿಗೆ ಮಗು ಬಿದ್ದ ಘಟನೆ ನಡೆದಿದೆ. ಘಟನೆ ನಡೆದ ತಾಸುಗಳ ಒಳಗಾಗಿ ಕಾರ್ಯಾಚರಣೆ ಶುರುವಾಗಿದೆ. 5 ವರ್ಷದ ಮಗು ಆರ್ಯನ್ ನನ್ನು ರಕ್ಷಿಸುವ ಕಾರ್ಯಾಚರಣೆಯನ್ನು NDRF ಪಡೆ ಸತತ 48 ಗಂಟೆಗಳಿಂದ ಮಾಡುತ್ತಿದೆ.

150 ಅಡಿಗಳಷ್ಟು ಆಳವಿರುವ ಕೊಳವೆಬಾವಿಗೆ ಮಗು ಬಿದ್ದಿದ್ದು, ಈಗಾಗಲೇ 110 ಅಡಿಗಳಷ್ಟು ಆಳವನ್ನು ಕೊರೆದಾಗಿದ್ದು, ಇನ್ನು 40 ಅಡಿಗಳಷ್ಟು ಬಾಕಿ ಇದೆ. ಡ್ರಿಲ್ಲಿಂಗ್ ಮೂಲಕ ಮುಂದಿನ ಹಂತವನ್ನು ಕೂಡ ಕೊರೆಯಲಾಗುವುದು. ಆಳದಲ್ಲಿ ಮಣ್ಣು ತೇವಯುತವಾಗಿರುವುದರಿಂದ ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಕೊಳವೆ ಬಾವಿಯ ಸಮಾಂತರವಾಗಿ ಅಗೆಯಲಾಗುತ್ತಿದ್ದು, ಒಂದು ವೇಳೆ ಮಗು 150 ಅಡಿಗಿಂತ ಆಳದಲ್ಲಿದ್ದರೆ ಮಗುವಿನ ರಕ್ಷಣೆ ಕಷ್ಟಸಾಧ್ಯ ಎಂದು NDRF ಮಾಹಿತಿ ನೀಡಿದೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!