ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಸಂಘಟಕಿ ರೇಖಾ ಸುದೇಶ್ ರಾವ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ..!

ಕಾಸರಗೋಡು :ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.


ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025.ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದರು. ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ “2025ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವರಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!