ಉಳ್ಳಾಲ : ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.
ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ. ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ. ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…