ಜನ ಮನದ ನಾಡಿ ಮಿಡಿತ

Advertisement

ಯುವ ಬರಹಗಾರ ಸತೀಶ್ ಬಿಳಿಯೂರು ಇವರಿಗೆ ‘ಕಾವ್ಯಶ್ರೀ ಸಾಹಿತ್ಯ ಪ್ರಶಸ್ತಿ’..!

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ)ಕರ್ನಾಟಕ ಇದರ ವಾರ್ಷಿಕೋತ್ಸವದ ಅಂಗವಾಗಿ “ಕವಿ ಕಾವ್ಯ ಸಂಗಮ “ಕಾರ್ಯಕ್ರಮವು ಡಿ.25ರಂದು ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಬೆಂಗಳೂರು ಇಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಮನದ ಭಾವನೆಗಳನ್ನು ಬರಹವಾಗಿಸಿ ಸಾಹಿತ್ಯ ಕ್ಷೇತ್ರದ ಸಾಧನೆ ಮಾಡುತ್ತಿರುವ ಯುವ ಸಾಹಿತಿ ‘ಸತೀಶ್ ಬಿಳಿಯೂರು’ ಇವರಿಗೆ ಕಾವ್ಯಶ್ರೀ ರಾಜ್ಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!