ಜನ ಮನದ ನಾಡಿ ಮಿಡಿತ

Advertisement

ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕ ಸಂತೋಷ್ ಸಿಂಗ್ ವಿ ಹಜೇರಿ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಟು ಎ ಮೀಸಲಾತಿಯ ಹೋರಾಟದಲ್ಲಿ ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ಮುಧೋಳದಲ್ಲಿ ಪಂಚಮಸಾಲಿ ಹಾಗೂ ಎಲ್ಲ ಸಮಾಜದ ಮುಖಂಡರು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಪಂಚಮಸಾಲಿ ತಾಲೂಕ ಅಧ್ಯಕ್ಷರು ಎಸ್ಪಿ ದಾನಪ್ಪ ಗೋಳ ಅಜಯ್ ನಾಡಗೌಡ ತಾಲೂಕು ಯುವ ಘಟಕ ಅಧ್ಯಕ್ಷರು ಬಿ ಜಿ ಬಿಸನಕೊಪ್ಪ, ಸೋಮು ಗೋಸಾರ್ ಶಿವಾನಂದ್ ಹಾಡಕರ್ ಸರ್ದಾರ್ ರಡಲಟ್ಟಿ ಪ್ರಜ್ವಲ್ ಚಿಮ್ಮಡ್ ವಿಶ್ವನಾಥ್ ಚೆನ್ನಾಳ ಕುಮಾರ್ ನಾಡಗೌಡ ಚೌದರಿ ಹಾಗೂ ಪಂಚಮಸಾಲಿಯ ಎಲ್ಲ ಮುಖಂಡರು ಭಾಗವಹಿಸಿದ್ದರು.ಪ್ರತಿಭಟನೆ ಸ್ಥಳಕ್ಕೆ ಬಿಜೆಪಿಯ ಮುಖಂಡರಾದ ಅರುಣ್ ಕಾರಜೋಳ್ ಸಹ ಭಾಗವಹಿಸಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!