ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕ ಸಂತೋಷ್ ಸಿಂಗ್ ವಿ ಹಜೇರಿ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಟು ಎ ಮೀಸಲಾತಿಯ ಹೋರಾಟದಲ್ಲಿ ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ಮುಧೋಳದಲ್ಲಿ ಪಂಚಮಸಾಲಿ ಹಾಗೂ ಎಲ್ಲ ಸಮಾಜದ ಮುಖಂಡರು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.
ಪಂಚಮಸಾಲಿ ತಾಲೂಕ ಅಧ್ಯಕ್ಷರು ಎಸ್ಪಿ ದಾನಪ್ಪ ಗೋಳ ಅಜಯ್ ನಾಡಗೌಡ ತಾಲೂಕು ಯುವ ಘಟಕ ಅಧ್ಯಕ್ಷರು ಬಿ ಜಿ ಬಿಸನಕೊಪ್ಪ, ಸೋಮು ಗೋಸಾರ್ ಶಿವಾನಂದ್ ಹಾಡಕರ್ ಸರ್ದಾರ್ ರಡಲಟ್ಟಿ ಪ್ರಜ್ವಲ್ ಚಿಮ್ಮಡ್ ವಿಶ್ವನಾಥ್ ಚೆನ್ನಾಳ ಕುಮಾರ್ ನಾಡಗೌಡ ಚೌದರಿ ಹಾಗೂ ಪಂಚಮಸಾಲಿಯ ಎಲ್ಲ ಮುಖಂಡರು ಭಾಗವಹಿಸಿದ್ದರು.ಪ್ರತಿಭಟನೆ ಸ್ಥಳಕ್ಕೆ ಬಿಜೆಪಿಯ ಮುಖಂಡರಾದ ಅರುಣ್ ಕಾರಜೋಳ್ ಸಹ ಭಾಗವಹಿಸಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…