ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕ ಸಂತೋಷ್ ಸಿಂಗ್ ವಿ ಹಜೇರಿ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಟು ಎ ಮೀಸಲಾತಿಯ ಹೋರಾಟದಲ್ಲಿ ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ಮುಧೋಳದಲ್ಲಿ ಪಂಚಮಸಾಲಿ ಹಾಗೂ ಎಲ್ಲ ಸಮಾಜದ ಮುಖಂಡರು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.
ಪಂಚಮಸಾಲಿ ತಾಲೂಕ ಅಧ್ಯಕ್ಷರು ಎಸ್ಪಿ ದಾನಪ್ಪ ಗೋಳ ಅಜಯ್ ನಾಡಗೌಡ ತಾಲೂಕು ಯುವ ಘಟಕ ಅಧ್ಯಕ್ಷರು ಬಿ ಜಿ ಬಿಸನಕೊಪ್ಪ, ಸೋಮು ಗೋಸಾರ್ ಶಿವಾನಂದ್ ಹಾಡಕರ್ ಸರ್ದಾರ್ ರಡಲಟ್ಟಿ ಪ್ರಜ್ವಲ್ ಚಿಮ್ಮಡ್ ವಿಶ್ವನಾಥ್ ಚೆನ್ನಾಳ ಕುಮಾರ್ ನಾಡಗೌಡ ಚೌದರಿ ಹಾಗೂ ಪಂಚಮಸಾಲಿಯ ಎಲ್ಲ ಮುಖಂಡರು ಭಾಗವಹಿಸಿದ್ದರು.ಪ್ರತಿಭಟನೆ ಸ್ಥಳಕ್ಕೆ ಬಿಜೆಪಿಯ ಮುಖಂಡರಾದ ಅರುಣ್ ಕಾರಜೋಳ್ ಸಹ ಭಾಗವಹಿಸಿದ್ದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…