ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಉದ್ಯಮಿ, ಸಮಾಜಸೇವಕ ಬಾಸ್ಕರ ಶೆಟ್ಟಿ ಕುಡ್ತಿಮಾರುಗುತ್ತು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೈವ ದೇವರ ಆಶೀರ್ವಾದವಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಾದ್ಯ, ಕಟೀಲು ದೇವಳದ ಶಿಕ್ಷಣ ಸಂಸ್ಥೆ ನನಗೆ ಉತ್ತಮ ಶಿಕ್ಷಣ ನೀಡಿದೆ, ಬಾಲ್ಯದಲ್ಲಿ ಇಲ್ಲಿನ ವಾತಾವರಣದಲ್ಲೇ ಬೆಳೆದವರು. ಆ ಕಾರಣದಿಂದ ಜೀವನದಲ್ಲಿ ಗುರಿ ತಲುಪಲು ಸಾದ್ಯವಾಯಿತು ಎಂದರು. ಈ ಸಂದರ್ಭ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಕಾಲೇಜು ಪ್ರಾಂಶುಪಾಲೆ ಕುಸುಮಾವತಿ, ಉಪ ಪ್ರಾಂಶುಪಾಲ ರಾಜಶೇಖರ್ ಮತ್ತಿತರರು ಉಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…