ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹಿರಿಯ ವಿದ್ಯಾರ್ಥಿ ಮತ್ತು ಟೆಕ್ನೋಕ್ರಾಟ್ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಭೌತ ವಿಜ್ಞಾನ ಸ್ಕೂಲ್ ವತಿಯಿಂದ ಹಿರಿಯ ವಿದ್ಯಾರ್ಥಿ ಮತ್ತು ಟೆಕ್ನೋಕ್ರಾಟ್ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕರ್ನಾಟಕ ಸರಕಾರದ ರಾಜ್ಯೋತ್ಸವ ಸಂದರ್ಭದಲ್ಲಿ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ಪಡೆದ ಸಂಸ್ಥೆಯ ಹಿರಿಯ ವಿದ್ಯಾರ್ಥಿಯನ್ನು ಕಾಲೇಜಿನ ಅಧ್ಯಾಪಕ ವರ್ಗ ಸಂಭ್ರಮದಿಂದ ಸನ್ಮಾನಿಸಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ಕೂಡಾ ಆಯೋಜನೆಯಾಗಿತ್ತು. ರೆವೆರೆಂಡ್ ಫಾದರ್ ಮೆಲ್ವಿನ್ ಪಿಂಟೋ, ಉಪಕುಲಪತಿ ರೆವೆರೆಂಡ್ ಫಾದರ್ ಪ್ರವೀಣ್ ಮಾರ್ಟಿಸ್, ರಿಜಿಸ್ಟ್ರಾರ್ ಡಾ. ರೊನಾಲ್ಡ್ ನಜರತ್,ಡಾ. ಆಲ್ವಿನ್ ಡೀಸಾ, ಸಹನಾ ದೇವಾಡಿಗ, ಡಾ. ಈಶ್ವರ ಭಟ್ ಈ ಸಂದರ್ಭ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!