ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್, ಪುಂಜಾಲಕಟ್ಟೆ ಮತ್ತು ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘ ಪುಂಜಾಲಕಟ್ಟೆ ಇದರ ಸಹಭಾಗಿತ್ವದಲ್ಲಿ ಕೋಲಾರದಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಜೂನಿಯರ್ ರಾಜ್ಯ ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ , ಮಹಿಳೆಯರ ವಿಭಾಗದಲ್ಲಿ ದ್ವಿತೀಯರಾಗಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳ ತಂಡವನ್ನು ಹಾಗೂ ಈ ತಂಡಗಳ ತರಭೇತುದಾರರಾದ ಹಬೀಬ್ ಹಾಗೂ ಚಂದ್ರಶೇಖರ್ ಕರ್ಣ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಭದ್ರಾ ಗ್ಯಾಸ್ ಮತ್ತು ಹೋಮ್ ಅಪ್ಲಾಯನ್ಸ್ ಮಡಂತ್ಯಾರು ಇದರ ಮಾಲಕರಾದ ಮಂಜುನಾಥ್ ಆಚಾರ್ಯ, ಪಿಲಾತಬೆಟ್ಟು ಸಹಕಾರಿ ಸಂಘದ ಅಧ್ಯಕ್ಷರಾದ ಯಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷ ರವಿಶಂಕರ್ ಹೊಳ್ಳ, ನಿರ್ದೇಶಕರಾದ ಸರೋಜಿನಿ ಡಿ. ಶೆಟ್ಟಿ, ಶಶಿಧರ ನಾಯ್ಕ , ಪ್ರಭಾಕರ ಪಿ.ಯಂ. ಸ್ವಸ್ತಿಕ್ ಸಂಚಾಲಕರಾದ ಅಬ್ದುಲ್ ಹಮೀದ್, ಸ್ವಸ್ತಿಕ್ ಮಾಜಿ ಅಧ್ಯಕ್ಷ ಯಂ. ಮಾಧವ ಬಂಗೇರ, ರತ್ನಾಕರ ಕಾರ್ಯದರ್ಶಿ ಶ್ರೀಮತಿ ಬಬಿತ, ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಸನಿಲ್ ಹಾಗೂ ಲೋಕೇಶ್ ಆಚಾರ್ಯ, ಪಿಲಾತಬೆಟ್ಟು ಗ್ರಾ. ಪಂ. ಸದಸ್ಯ ಕಾಂತಪ್ಪ ಕರ್ಕೇರ ಹಾಗೂ ಹಮೀದ್, ನಾಸಿರ್, ಇಲ್ಯಾಸ್ ಮೊದಲಾದವರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…