ಜನ ಮನದ ನಾಡಿ ಮಿಡಿತ

Advertisement

ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂ ಅನುದಾನ ಬಿಡುಗಡೆ

ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ.

ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ.

ತುಳು ಭಾಷೆಯನ್ನು ಹೆಚ್ಚುವರಿ ಆಗಿ ಸೇರ್ಪಡೆಗೊಳಿಸಬೇಕೆಂದು ಇತ್ತೀಚೆಗೆ ಸದನದಲ್ಲಿ ಶಾಸಕ ಅಶೋಕ್ ರೈ ಯವರು ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು.

ಬಾಕ್ಸ್ : ತುಳು ಹೆಚ್ಚುವರಿ ಭಾಷೆಯಾಗಿ ಸೇರ್ಪಡೆಗೊಳಿಸುವ ವರೆಗೆ ಹೋರಾಟ ನಿರಂತರ. ತುಳು ಭಾಷೆಯ ಸಲುವಾಗಿ ಒಳ್ಳೆಯ ಕೆಲಸ ಮಾಡುವ ಸಂಘ, ಸಂಸ್ಥೆಗಳಿಗೂ ನಮ್ಮ ಬೆಂಬಲ ನಿರಂತರ. ಮಾನ್ಯ ಸಚಿವರು ನಮ್ಮ ಮನವಿಗೆ ಸ್ಪಂದಿಸಿ ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!