ಜನ ಮನದ ನಾಡಿ ಮಿಡಿತ

Advertisement

ಹಿರಿಯ ನೃತ್ಯಗುರು ಕಮಲ ಭಟ್ ವಿಧಿ ವಶ

ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.


ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!