ಜನ ಮನದ ನಾಡಿ ಮಿಡಿತ

Advertisement

ಹಿರಿಯ ನೃತ್ಯಗುರು ಕಮಲ ಭಟ್ ವಿಧಿ ವಶ

ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.


ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!