ಮಂಗಳೂರು: ವಿಶ್ವ ಧ್ಯಾನದ ದಿನವಾದ ಡಿ.21ರಂದು ವಿಶ್ವಸಂಸ್ಥೆಯಲ್ಲಿ ಶ್ರೀ ರವಿಶಂಕರ್ ಗುರೂಜಿ ಅವರು ಮುಖ್ಯ ಭಾಷಣ ಮಾಡಲಿದ್ದು ನಂತರ ಜಾಗತಿಕ ಧ್ಯಾನ ನೇರ ಪ್ರಸಾರವಾಗಲಿದೆ ಎಂದು ವಸಂತ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಡಿ.21ರಂದು ವಿಶ್ವ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಪ್ರಥಮ ವಿಶ್ವ ಧ್ಯಾನದ ದಿನದ ಆಚರಣೆಗೆ ಸಿದ್ಧವಾಗುತ್ತಿದೆ. ಅಂದು ಮಂಗಳೂರಿನ ಶ್ರೀ ರವಿಶಂಕರ್ ವಿದ್ಯಾಮಂದಿರ ಸಹಿತ 21 ಕಡೆಗಳಲ್ಲಿ ಧ್ಯಾನದ ದಿನ ಆಚರಣೆ ನಡೆಯಲಿದೆ ಎಂದರು.
ಅಮಿತ ಸುಧೀರ್, ಸಹನಾ ಹೆಗ್ಡೆ, ಶ್ರೀಯಾ, ಬೀನಾ ಮತ್ತಿತರರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…