ಜನ ಮನದ ನಾಡಿ ಮಿಡಿತ

Advertisement

ಕರಡಿ ಗ್ರಾಮ ಪಂಚಾಯತಿ ಗೆ ಮಹಾಂತೇಶ ಬೂಪರದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಇಳಕಲ್ ತಾಲೂಕಿನ ಕರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಹಾಂತೇಶ್ ಶ್ರೀಶೈಲಪ್ಪ ಭೂಪುರದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಶೈಲಪ್ಪ ಭೂಪರದ ಅವರಿಗೆ ಸದಸ್ಯರು ಹಾಗೂ ಗ್ರಾಮದ ಮುಖಂಡರು ವಿಜಯೋತ್ಸವದೊಂದಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಶರಣಪ್ಪ ಸಂಗಪ್ಪ ಕನಸಾವಿ ,ಶ್ರೀಮತಿ ಮಲ್ಲಮ್ಮ ಶರಣಪ್ಪ ಹಲಕಾವಟಗಿ ,ರೇಣವ್ವ ಯಲ್ಲಪ್ಪ ಭಜಂತ್ರಿ,ಬಸಮ್ಮ‌ ಬಸವರಾಜ ಮುರಾಳ,ಶಶಿಕಲಾ ಮಲ್ಲನಗೌಡ ಬಸನಗೌಡ್ರ,ಮುತ್ತಣ್ಣ ಅಮರೇಶಪ್ಪ ಹುನಕುಂಟಿ, ನಾಗವ್ವ ಬಸಪ್ಪ ಗೌಂಡಿ, ಶಾಂತಾ ವೀರಯ್ಯ ಗಂಗಾಧರಮಠ,ಪಾರ್ವತೆವ್ವ ಮಲ್ಲಪ್ಪ ಮುರಾಳ,ಯಲ್ಲವ್ವ ಬಸವರಾಜ ಚಲವಾದಿ,ಶ್ರೀದೇವಿ ಭೀಮಪ್ಪ ಹಳಬರ, ಮಲ್ಲಿಕಾರ್ಜುನ ಪರಪ್ಪ ಕಡಿ, ಹನಮವ್ವ ಹನಮಗೌಡ ಪಾಟೀಲ್, ಬಸವರಾಜ ಯಂಕಪ್ಪ ಮುದಗಲ್, ಬಸಯ್ಯ ರೇವಯ್ಯ ಕಪ್ಪರಮಠ, ರೇಣುಕಾ ಸತ್ಯಪ್ಪ ಪಾಟೀಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಬಕ್ಷ ಮುದಗಲ್ ಹಾಗೂ ಗ್ರಾಮದ ಗುರುಹಿರಿಯರು, ಯವಕಮಿತ್ರರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!