ಇಳಕಲ್ ತಾಲೂಕಿನ ಕರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಹಾಂತೇಶ್ ಶ್ರೀಶೈಲಪ್ಪ ಭೂಪುರದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಶೈಲಪ್ಪ ಭೂಪರದ ಅವರಿಗೆ ಸದಸ್ಯರು ಹಾಗೂ ಗ್ರಾಮದ ಮುಖಂಡರು ವಿಜಯೋತ್ಸವದೊಂದಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಶರಣಪ್ಪ ಸಂಗಪ್ಪ ಕನಸಾವಿ ,ಶ್ರೀಮತಿ ಮಲ್ಲಮ್ಮ ಶರಣಪ್ಪ ಹಲಕಾವಟಗಿ ,ರೇಣವ್ವ ಯಲ್ಲಪ್ಪ ಭಜಂತ್ರಿ,ಬಸಮ್ಮ ಬಸವರಾಜ ಮುರಾಳ,ಶಶಿಕಲಾ ಮಲ್ಲನಗೌಡ ಬಸನಗೌಡ್ರ,ಮುತ್ತಣ್ಣ ಅಮರೇಶಪ್ಪ ಹುನಕುಂಟಿ, ನಾಗವ್ವ ಬಸಪ್ಪ ಗೌಂಡಿ, ಶಾಂತಾ ವೀರಯ್ಯ ಗಂಗಾಧರಮಠ,ಪಾರ್ವತೆವ್ವ ಮಲ್ಲಪ್ಪ ಮುರಾಳ,ಯಲ್ಲವ್ವ ಬಸವರಾಜ ಚಲವಾದಿ,ಶ್ರೀದೇವಿ ಭೀಮಪ್ಪ ಹಳಬರ, ಮಲ್ಲಿಕಾರ್ಜುನ ಪರಪ್ಪ ಕಡಿ, ಹನಮವ್ವ ಹನಮಗೌಡ ಪಾಟೀಲ್, ಬಸವರಾಜ ಯಂಕಪ್ಪ ಮುದಗಲ್, ಬಸಯ್ಯ ರೇವಯ್ಯ ಕಪ್ಪರಮಠ, ರೇಣುಕಾ ಸತ್ಯಪ್ಪ ಪಾಟೀಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಬಕ್ಷ ಮುದಗಲ್ ಹಾಗೂ ಗ್ರಾಮದ ಗುರುಹಿರಿಯರು, ಯವಕಮಿತ್ರರು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…