ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಖಾಸಗಿ ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು..!

ಖಾಸಗಿ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಪ್ಪೆ ಗ್ರಾಮದಲ್ಲಿ ಡಿ. 18ರ ಬುಧವಾರ ನಡೆದಿದೆ.


ತಾಲೂಕಿನ ಕುಪ್ಪೆ ಗ್ರಾಮದ ವೆಂಕಟೇಗೌಡರ ಪುತ್ರ ಮಂಜುನಾಥ್ (48) ಸಾವನ್ನಪ್ಪಿದವರು. ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಜಮೀನಿಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಮೈಸೂರು-ಬಂಟ್ವಾಳ ಹೆದ್ದಾರಿಯ ಕುಪ್ಪೆ ಬಳಿ ರಸ್ತೆ ದಾಟುತ್ತಿದ್ದ ವೇಳೆ ಮೈಸೂರು ಕಡೆಯಿಂದ ವೇಗವಾಗಿ ಬಂದ ತಮಿಳುನಾಡಿನ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಇನ್ಸ್ ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!