ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಮ್ರಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿಗಳ ಬಂಧಿಸಲ್ಪಟ್ಟಿರುವ ಜಾಮೀನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ. 9ರ ಮುಂದೂಡಿದೆ. ಮುಂದುವರಿಯಲಿದೆ. ಇದರಿಂದಾಗಿ ನ್ಯಾಯಾಂಗ ಬಂಧನಆಯೇಷಾ, ಶೋಹೆಬ್, ಸತ್ತಾರ್ ಸಹಿತ ಇತರರು ಹಣಕ್ಕಾಗಿ ಹನಿ ಟ್ರಾÂಪ್ ಮಾಡಿದ್ದರು ಎಂದು ಕುಟುಂಬಸ್ಥರು ಕಾವೂರು ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು బంధిಸಿ ಕಾನೂನು ಕೈಗೊಳ್ಳಲಾಗಿತ್ತು.

 


60 ದಿನಗಳ ಒಳಗಾಗಿ ಪೊಲೀಸರು ಚಾರ್ಜ್ ಶೀಟ್ ಹಾಕದೇ ಇರುವುದರಿಂದ ಜಾಮೀನು ನೀಡಲು ಅವಕಾಶವಿದ್ದು ಆರೋಪಿ ಪರ ವಕೀಲರು ಈ ಕುರಿತು ವಾದಿಸಿದ್ದರು. ಇದನ್ನು ಪರಿಗಣಿಸಿ ಸ್ಥಳೀಯ ಹಾಗೂ ಹೈಕೋರ್ಟ್ ಜಾಮೀನು ನೀಡಲು ನಿರ್ದೇಶಿಸಿತ್ತು.

ಆದರೆ ಮಮ್ರಾಜ್ ಅಲಿ ಕುಟುಂಬಸ್ಥರ ಪರ ವಾದಿಸಿರುವ ಪಿ.ಪಿ. ಹೆಗ್ಡೆ ಅವರು ಭಾರತೀಯ ನ್ಯಾಯ ಸಂಹಿತೆ ನೂತನ ಕಾಯ್ದೆಯ ಅನ್ವಯ 90 ದಿನಗಳ ಕಾಲಾವಕಾಶ ಇದೆ. ಹೀಗಾಗಿ ಮಾನ್ಯ ಮಾಡಬಾರದು ಎಂದು ವಾದಿಸಿದ್ದು, ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ವಾದವನ್ನು ಜ. 9ರ ವರೆಗೆ ಮುಂದೂಡಿ ಭಾರತೀಯ ನ್ಯಾಯ ಸಂಹಿತೆಯ ಹೊಸ ಕಾನೂನಿನಂತೆ ನೀಡಬೇಕೆ ಅಥವಾ ಈ ಹಿಂದಿನ ಕಾನೂನು ಮಾನ್ಯವೆ ಎಂಬ ಬಗ್ಗೆಯೂ ವಿಚಾರಣೆ ನಡೆಸಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!