ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿಗಳ ಬಂಧಿಸಲ್ಪಟ್ಟಿರುವ ಜಾಮೀನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ. 9ರ ಮುಂದೂಡಿದೆ. ಮುಂದುವರಿಯಲಿದೆ. ಇದರಿಂದಾಗಿ ನ್ಯಾಯಾಂಗ ಬಂಧನಆಯೇಷಾ, ಶೋಹೆಬ್, ಸತ್ತಾರ್ ಸಹಿತ ಇತರರು ಹಣಕ್ಕಾಗಿ ಹನಿ ಟ್ರಾÂಪ್ ಮಾಡಿದ್ದರು ಎಂದು ಕುಟುಂಬಸ್ಥರು ಕಾವೂರು ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು బంధిಸಿ ಕಾನೂನು ಕೈಗೊಳ್ಳಲಾಗಿತ್ತು.
60 ದಿನಗಳ ಒಳಗಾಗಿ ಪೊಲೀಸರು ಚಾರ್ಜ್ ಶೀಟ್ ಹಾಕದೇ ಇರುವುದರಿಂದ ಜಾಮೀನು ನೀಡಲು ಅವಕಾಶವಿದ್ದು ಆರೋಪಿ ಪರ ವಕೀಲರು ಈ ಕುರಿತು ವಾದಿಸಿದ್ದರು. ಇದನ್ನು ಪರಿಗಣಿಸಿ ಸ್ಥಳೀಯ ಹಾಗೂ ಹೈಕೋರ್ಟ್ ಜಾಮೀನು ನೀಡಲು ನಿರ್ದೇಶಿಸಿತ್ತು.
ಆದರೆ ಮಮ್ರಾಜ್ ಅಲಿ ಕುಟುಂಬಸ್ಥರ ಪರ ವಾದಿಸಿರುವ ಪಿ.ಪಿ. ಹೆಗ್ಡೆ ಅವರು ಭಾರತೀಯ ನ್ಯಾಯ ಸಂಹಿತೆ ನೂತನ ಕಾಯ್ದೆಯ ಅನ್ವಯ 90 ದಿನಗಳ ಕಾಲಾವಕಾಶ ಇದೆ. ಹೀಗಾಗಿ ಮಾನ್ಯ ಮಾಡಬಾರದು ಎಂದು ವಾದಿಸಿದ್ದು, ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ವಾದವನ್ನು ಜ. 9ರ ವರೆಗೆ ಮುಂದೂಡಿ ಭಾರತೀಯ ನ್ಯಾಯ ಸಂಹಿತೆಯ ಹೊಸ ಕಾನೂನಿನಂತೆ ನೀಡಬೇಕೆ ಅಥವಾ ಈ ಹಿಂದಿನ ಕಾನೂನು ಮಾನ್ಯವೆ ಎಂಬ ಬಗ್ಗೆಯೂ ವಿಚಾರಣೆ ನಡೆಸಲಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…