ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿಗಳ ಬಂಧಿಸಲ್ಪಟ್ಟಿರುವ ಜಾಮೀನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ. 9ರ ಮುಂದೂಡಿದೆ. ಮುಂದುವರಿಯಲಿದೆ. ಇದರಿಂದಾಗಿ ನ್ಯಾಯಾಂಗ ಬಂಧನಆಯೇಷಾ, ಶೋಹೆಬ್, ಸತ್ತಾರ್ ಸಹಿತ ಇತರರು ಹಣಕ್ಕಾಗಿ ಹನಿ ಟ್ರಾÂಪ್ ಮಾಡಿದ್ದರು ಎಂದು ಕುಟುಂಬಸ್ಥರು ಕಾವೂರು ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು బంధిಸಿ ಕಾನೂನು ಕೈಗೊಳ್ಳಲಾಗಿತ್ತು.
60 ದಿನಗಳ ಒಳಗಾಗಿ ಪೊಲೀಸರು ಚಾರ್ಜ್ ಶೀಟ್ ಹಾಕದೇ ಇರುವುದರಿಂದ ಜಾಮೀನು ನೀಡಲು ಅವಕಾಶವಿದ್ದು ಆರೋಪಿ ಪರ ವಕೀಲರು ಈ ಕುರಿತು ವಾದಿಸಿದ್ದರು. ಇದನ್ನು ಪರಿಗಣಿಸಿ ಸ್ಥಳೀಯ ಹಾಗೂ ಹೈಕೋರ್ಟ್ ಜಾಮೀನು ನೀಡಲು ನಿರ್ದೇಶಿಸಿತ್ತು.
ಆದರೆ ಮಮ್ರಾಜ್ ಅಲಿ ಕುಟುಂಬಸ್ಥರ ಪರ ವಾದಿಸಿರುವ ಪಿ.ಪಿ. ಹೆಗ್ಡೆ ಅವರು ಭಾರತೀಯ ನ್ಯಾಯ ಸಂಹಿತೆ ನೂತನ ಕಾಯ್ದೆಯ ಅನ್ವಯ 90 ದಿನಗಳ ಕಾಲಾವಕಾಶ ಇದೆ. ಹೀಗಾಗಿ ಮಾನ್ಯ ಮಾಡಬಾರದು ಎಂದು ವಾದಿಸಿದ್ದು, ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ವಾದವನ್ನು ಜ. 9ರ ವರೆಗೆ ಮುಂದೂಡಿ ಭಾರತೀಯ ನ್ಯಾಯ ಸಂಹಿತೆಯ ಹೊಸ ಕಾನೂನಿನಂತೆ ನೀಡಬೇಕೆ ಅಥವಾ ಈ ಹಿಂದಿನ ಕಾನೂನು ಮಾನ್ಯವೆ ಎಂಬ ಬಗ್ಗೆಯೂ ವಿಚಾರಣೆ ನಡೆಸಲಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…