ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿಗಳ ಬಂಧಿಸಲ್ಪಟ್ಟಿರುವ ಜಾಮೀನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ. 9ರ ಮುಂದೂಡಿದೆ. ಮುಂದುವರಿಯಲಿದೆ. ಇದರಿಂದಾಗಿ ನ್ಯಾಯಾಂಗ ಬಂಧನಆಯೇಷಾ, ಶೋಹೆಬ್, ಸತ್ತಾರ್ ಸಹಿತ ಇತರರು ಹಣಕ್ಕಾಗಿ ಹನಿ ಟ್ರಾÂಪ್ ಮಾಡಿದ್ದರು ಎಂದು ಕುಟುಂಬಸ್ಥರು ಕಾವೂರು ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು బంధిಸಿ ಕಾನೂನು ಕೈಗೊಳ್ಳಲಾಗಿತ್ತು.
60 ದಿನಗಳ ಒಳಗಾಗಿ ಪೊಲೀಸರು ಚಾರ್ಜ್ ಶೀಟ್ ಹಾಕದೇ ಇರುವುದರಿಂದ ಜಾಮೀನು ನೀಡಲು ಅವಕಾಶವಿದ್ದು ಆರೋಪಿ ಪರ ವಕೀಲರು ಈ ಕುರಿತು ವಾದಿಸಿದ್ದರು. ಇದನ್ನು ಪರಿಗಣಿಸಿ ಸ್ಥಳೀಯ ಹಾಗೂ ಹೈಕೋರ್ಟ್ ಜಾಮೀನು ನೀಡಲು ನಿರ್ದೇಶಿಸಿತ್ತು.
ಆದರೆ ಮಮ್ರಾಜ್ ಅಲಿ ಕುಟುಂಬಸ್ಥರ ಪರ ವಾದಿಸಿರುವ ಪಿ.ಪಿ. ಹೆಗ್ಡೆ ಅವರು ಭಾರತೀಯ ನ್ಯಾಯ ಸಂಹಿತೆ ನೂತನ ಕಾಯ್ದೆಯ ಅನ್ವಯ 90 ದಿನಗಳ ಕಾಲಾವಕಾಶ ಇದೆ. ಹೀಗಾಗಿ ಮಾನ್ಯ ಮಾಡಬಾರದು ಎಂದು ವಾದಿಸಿದ್ದು, ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ವಾದವನ್ನು ಜ. 9ರ ವರೆಗೆ ಮುಂದೂಡಿ ಭಾರತೀಯ ನ್ಯಾಯ ಸಂಹಿತೆಯ ಹೊಸ ಕಾನೂನಿನಂತೆ ನೀಡಬೇಕೆ ಅಥವಾ ಈ ಹಿಂದಿನ ಕಾನೂನು ಮಾನ್ಯವೆ ಎಂಬ ಬಗ್ಗೆಯೂ ವಿಚಾರಣೆ ನಡೆಸಲಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…