ಜನ ಮನದ ನಾಡಿ ಮಿಡಿತ

Advertisement

ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ

ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಡಿ.28 – 29ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಡಿ.22ರಂದು ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಈ ಬಾರಿ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದ ಅಚ್ಚುಕಟ್ಟಾದ ನಿರ್ವಹಣೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದರು.

 


ಯಾವೂದೇ ಸೂಚನೆ ನೀಡದೆ ಬೆಳಗ್ಗಿನ ಜಾವದವರೆಗೆ ಕಾರ್ಯಕರ್ತರು ಪೇಟೆ ಶೃಂಗಾರ ದಲ್ಲಿ ಕಾರ್ಯಲಯದಲ್ಲಿ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಧನ್ಯವಾದ ಸಲ್ಲಿಸಿದರು.

ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಹಲವು ಸೂಚನೆ ನೀಡಿದರು.

ವಿವಿಧ ವಿಭಾಗದ ಕಾರ್ಯಕರ್ತರಿಗೆ ಜವಬ್ದಾರಿ ವಹಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಗೌರವಾಧ್ಯಕ್ಷ ಚಂದಪ್ಪ ಮೂಲ್ಯ, ಪ್ರಮುಖರಾದ ಉಮೇಶ್ ಕೋಡಿಬೈಲು, ಸುನೀಲ್ ಬೋರ್ಕರ್, ಮನೀಶ್ ಕುಲಾಲ್, ಸುಜಿತ್ ಕಜೆ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ರೈ ಕೆದಂಬಾಡಿಮಠ ಸ್ವಾಗತಿಸಿ ಧನ್ಯವಾದಗೈದರು.

ವಿವಿಧ ವಿಭಾಗದ ಇನ್ನೂರರಷ್ಟು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!