ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ
ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆಬೆಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಳ ಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಶಿರ್ವಾದ ಪಡೆದರು.
ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್ ಖಣದಾಳಿಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…